• ಮುಖಪುಟ
  • ಸುದ್ದಿಗಳು
  • ರಾಜ್ಯ
  • ಓಟಿನ ಬೇಟೆ
  • ರಾಷ್ಟ್ರೀಯ
  • ಜಗತ್ತು
  • ಕ್ರೀಡೆ
  • ವಾಣಿಜ್ಯ
  • ಹೊರನಾಡು ಕನ್ನಡಿಗ
  • ನಿಮ್ಮ ಜಿಲ್ಲೆ
  • ಬೆಂಗಳೂರು ನಗರ
  • ಬೆಂಗಳೂರು ಗ್ರಾಮಾಂತರ
  • ಬೆಳಗಾವಿ
  • ಬಳ್ಳಾರಿ
  • ಬೀದರ
  • ಬಾಗಲಕೋಟೆ
  • ವಿಜಯಪುರ
  • ಚಾಮರಾಜನಗರ
  • ಚಿಕ್ಕಮಗಳೂರು
  • ಚಿಕ್ಕಬಳ್ಳಾಪುರ
  • ಚಿತ್ರದುರ್ಗ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ಗದಗ
  • ಕಲುಬುರಗಿ
  • ಹಾಸನ
  • ಹಾವೇರಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಮಂಡ್ಯ
  • ಮೈಸೂರು
  • ರಾಮನಗರ
  • ರಾಯಚೂರು
  • ಶಿವಮೊಗ್ಗ
  • ತುಮಕೂರು
  • ಉಡುಪಿ
  • ಉತ್ತರ ಕನ್ನಡ
  • ಯಾದಗಿರಿ
  • ಸುದಿನ
  • ಸುದಿನ ಆಯ್ಕೆ
  • ಪದಾರ್ಥ ಚಿಂತಾಮಣಿ
  • ಫ್ಯೂಷನ್ - ಪ್ರವಾಸ - ಮನರಂಜನೆ
  • ಯೋಗಕ್ಷೇಮ
  • ನಿಮ್ಮ ಊರು-ನಿಮ್ಮ ಧ್ವನಿ
  • ಎಜುಗೈಡ್
  • ಕರಾವಳಿ
  • ಮಂಗಳೂರು
  • ಪುತ್ತೂರು-ಬೆಳ್ತಂಗಡಿ
  • ಉಡುಪಿ
  • ಕುಂದಾಪುರ
  • ಕಾಸರಗೋಡು-ಮಡಿಕೇರಿ
  • ಸಿನೆಮಾ
  • ಬಾಲ್ಕನಿ-ಸ್ಯಾಂಡಲ್‌ವುಡ್‌ ಸುದ್ದಿ
  • ಬಾಲಿವುಡ್‌ ವಾರ್ತೆಗಳು
  • ಸಿನೆಪ್ಲೆಕ್ಸ್ -ಚಿತ್ರ ವಿಮರ್ಶೆ
  • ಸಂದರ್ಶನಗಳು
  • ಚಿತ್ರತಾರೆಗಳು
  • ಸಿನಿಮಾ ಗ್ಯಾಲರಿ
  • ವೈವಿಧ್ಯ
  • ನಗೆ ಹನಿ
  • ಕಿಚನ್ ರೂಂ
  • ಆರೋಗ್ಯ
  • ಫ್ಯಾಶನ್
  • ಪ್ರವಾಸ
  • ಅಂಕಣಗಳು
  • ವೆಬ್ ಫೋಕಸ್
  • ನೆಲದ ನಾಡಿ
  • ಕಾಸು ಕುಡಿಕೆ
  • ಚಕಿತ ಚಿತ್ತ
  • ಅಭಿಮತ
  • ವಿಐಪಿ ಕಾಲಂ
  • ದಾರಿ ದೀಪ
  • ಭಾವುಕ ಪ್ರಬುದ್ಧತೆ
  • ವಿಶೇಷ
  • ರಾಜಾಂಗಣ
  • ಮಾಡರ್ನ್ ಆಧ್ಯಾತ್ಮ
  • ರಾಜನೀತಿ
  • ನೇರಾ ನೇರ
  • ನಗರಮುಖಿ
  • ಪುರವಣಿಗಳು
  • ಐಸಿರಿ
  • ಜೋಶ್
  • ಅವಳು
  • ಚಿನ್ನಾರಿ
  • ಸುಚಿತ್ರಾ
  • ಐ ಲವ್ ಬೆಂಗಳೂರು
  • ಬಹುಮುಖಿ
  • ಸಾಪ್ತಾಹಿಕ ಸಂಪದ
  • ಮಹಿಳಾ ಸಂಪದ
  • ಯುವ ಸಂಪದ
  • ಆರೋಗ್ಯವಾಣಿ
  • ಕಲಾವಿಹಾರ
  • ಶಿಕ್ಷಣ ದರ್ಪಣ
  • ಜ್ಯೋತಿಷ್ಯ
  • ಇಂದಿನ ಪಂಚಾಂಗ
  • ದಿನ ಭವಿಷ್ಯ
  • ವಾರ ಭವಿಷ್ಯ
  • ವರ್ಷ ಭವಿಷ್ಯ
  • ವಾಸ್ತು
  • ಗ್ಯಾಲರಿ
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಪ್ರಕೃತಿ
  • ವೈವಿಧ್ಯ
  • ಸಿನಿಮಾ ಗ್ಯಾಲರಿ
  • ಕ್ರೀಡೆ
  • ಸುದಿನ
  • ವಿಡಿಯೊ
2'

ನರಸಿಂಹ ಅವತಾರದ ಮೂಲಪಾಠ

Team Udayavani, Aug 11, 2018, 12:18 PM IST

ನರಸಿಂಹ ಎಂಬ ಅವತಾರದ ಮೂಲಪಾಠವನ್ನು ನಾವು ಅರಿತು ನಡೆಯಬೇಕಾದ ಅಗತ್ಯವಿದೆ. ನರ ಮತ್ತು ಸಿಂಹ ಎಂದಿಗೂ ಒಂದಾಗಲೂ ಸಾಧ್ಯವೇ ಇಲ್ಲ. ಆದರೆ ಇಲ್ಲಿ ದೇವನೇ ಆರೂಪದಲ್ಲಿ ಬಂದಿದ್ದಾನೆಂದರೆ ಅದರ ಅರ್ಥ ನರನಲ್ಲಿರುವ ಸಿಂಹರೂಪದ ದರ್ಶನದ ಪ್ರತೀಕ. ಹಿರಣ್ಯಕಶಿಪು ಬ್ರಹ್ಮನಿಂದ ವರಪಡೆಯುವಾಗ ಈತನಿಗೆ ಸಾವೇ ಇಲ್ಲ ಎಂದುಕೊಳ್ಳುತ್ತೇವೆ. ಆದರೆ, ನರಸಿಂಹರೂಪ ತಾಳಿ ಬಂದ ದೇವರು ಅಧರ್ಮಕ್ಕೆ ಸಾವಿದೆ ಎಂಬುದನ್ನು ನಿರೂಪಿಸುತ್ತಾನೆ. ಎಂಥಾ ವರವನ್ನು ಪಡೆದರೂ ಅದು ಅಧರ್ಮದ ಮುಂದೆ ನಶ್ವರ.

ಮಹಾವಿಷ್ಣುವು ಅವತಾರ ಪುರುಷ. ದೇವಾನು ದೇವತೆಗಳೆಲ್ಲರೂ ಒಂದಲ್ಲ ಒಂದು ರೀತಿಯಲ್ಲಿ, ಮಾನವನು ಬದುಕುವ ದಾರಿಯನ್ನು ತೋರುತ್ತಲೇ ಬಂದಿದ್ದಾರೆ. ಅದರಲ್ಲಿ ಪಾಲನಾಕರ್ತನಾದ ಮಹಾವಿಷ್ಣುವು ವಿವಿಧ ಅವತಾರ ತಾಳಿ ಮಾನವನ ಜೀವನದಲ್ಲಿ ಮಾರ್ಗದರ್ಶಕ, ಚಿಂತಕ, ರಕ್ಷಕನಾಗಿ ಕಾರ್ಯನಿರ್ವಹಿಸುತ್ತ ಆದಿಮಾಯೆಯ ನಿರ್ದೇಶನದಂತೆ ಲೋಕಹಿತವನ್ನು ಕಾಪಾಡುತ್ತ ಬಂದಿರುವುದನ್ನು ಪುರಾಣ ಪುಣ್ಯಕಥೆಗಳಿಂದ ನಾವು ತಿಳಿದಿದ್ದೇವೆ. ಲೋಕೋ ಭಿನ್ನ ರುಚಿಃ ಎಂಬ ಉಕ್ತಿಯಂತೆ ಹಲವಾರು ರುಚಿಗಳಿಂದ ಕೂಡಿದ ವ್ಯಕ್ತಿಗಳು ಒಂದೇ ಪ್ರದೇಶದಲ್ಲಿ ಬಾಳುವಾಗ, ವಿರಸದ ಸಂದರ್ಭಗಳು ಉಂಟಾಗುವುದು ಸಹಜವಾದರೂ ಅದು ಲೋಕದ ಸಂಸ್ಕೃತಿಯನ್ನು ಎಂದಿಗೂ ಹಾಳು ಮಾಡಬಾರದು.

ಸಂಸ್ಕಾರವನ್ನು ಮೀರಿ ನಡೆಯುವ ಪ್ರವೃತ್ತಿ ಹೆಚ್ಚಾದಾಗ, ಅದರಿಂದ ದುಷ್ಟತನವೇ ಹೆಚ್ಚಿದಾಗ, ಅಧರ್ಮದ ಬೆಂಕಿಹೊತ್ತಿದಾಗ ಇವೆಲ್ಲವನ್ನು ಸರಿಪಡಿಸುವ ಉದ್ದೇಶ ಹೊತ್ತು ದೇವನು ಅವತಾರತಾಳಿ ಬರುತ್ತಾನೆ. ಅಂತಹ ಅವತಾರಗಳಲ್ಲಿ ನರಸಿಂಹ ಅವತಾರವೂ ಒಂದು. ಈ ನಿಮಿತ್ತ ವೈಶಾಖ ಮಾಸ, ಶುಕ್ಲಪಕ್ಷದ ಚತುರ್ದಶಿಯಂದು ನರಸಿಂಹ ಜಯಂತಿಯನ್ನು ಆಚರಿಸಲಾಗುತ್ತದೆ.

ಹಿರಣ್ಯಕಶಿಪು ಬ್ರಹ್ಮನಿಂದ, ನರನಿಂದಾಗಲೀ ಪ್ರಾಣಿಯಿಂದಾಗಲೀ, ಹಗಲಲ್ಲಾಗಲೀ ರಾತ್ರಿಯಲ್ಲಾಗಲೀ, ಆಗಸದಲ್ಲಾಗಲೀ ಭೂಮಿಯಲ್ಲಾಗಲೀ, ಮನೆಯ ಒಳಗಾಗಲೀ ಹೊರಗಾಗಲೀ ಮತ್ತು ಯಾವುದೇ ಅಸ್ತ್ರಗಳಿಂದ ನನಗೆ ಮರಣ ಸಂಭವಿಸದಿರಲಿ ಎಂದು ವರ ಪಡೆಯುತ್ತಾನೆ. ಆದರೆ ಆತನ ದುಷ್ಟತನ ಮಿತಿಮೀರಿದಾಗ ವಿಷ್ಣುವು ನರನೂ ಅಲ್ಲದ ಪ್ರಾಣಿಯೂ ಅಲ್ಲದ ನರಸಿಂಹ ರೂಪತಾಳಿ, ಹಗಲೂ ಅಲ್ಲದ ರಾತ್ರಿಯೂ ಅಲ್ಲದ ಮುಸ್ಸಂಜೆಯಲ್ಲಿ, ಒಳಗೂ ಅಲ್ಲದ ಹೊರಗೂ ಅಲ್ಲದ ಬಾಗಿಲ ಹೊಸಿಲಿನಲ್ಲಿ, ಆಗಸವೂ ಅಲ್ಲದ ಭೂಮಿಯೂ ಅಲ್ಲದ ತನ್ನ ತೊಡೆಯ ಮೇಲೆ ಹಿರಣ್ಯಕಶಿಪುವನ್ನು ಇರಿಸಿಕೊಂಡು ಯಾವುದೇ ಅಸ್ತ್ರ ಉಪಯೋಗಿಸದೆ ತನ್ನ ಚೂಪಾದ ಉಗುರಿನಿಂದ ಕರುಳನ್ನು ಬಗೆದು ಸಂಹರಿಸುತ್ತಾನೆ. ಇದು ತುಂಬಾ ಸುಂದರವಾದ ಭಾಗ. ಎಲ್ಲಿಯೂ ಸಾವು ಬರದಂತೆ ಸೃಷ್ಟಿಕರ್ತನಿಂದಲೇ ವರ ಪಡೆದಿದ್ದರೂ ಸಹ ಅಧರ್ಮದ ದಾರಿಯಲ್ಲಿ ನಡೆದಾಗ ಸಾವಿಗೂ ಒಂದು ದಾರಿಯಿದೆ ಎಂಬುದನ್ನು ಹಿರಣ್ಯಕಶಿಪುವಿನ ಜೀವನದ ತೋರಿಸಿಕೊಡುತ್ತದೆ.

ನರಸಿಂಹ ಎಂಬ ಅವತಾರದ ಮೂಲಪಾಠವನ್ನು ನಾವು ಅರಿತು ನಡೆಯಬೇಕಾದ ಅಗತ್ಯವಿದೆ. ನರ ಮತ್ತು ಸಿಂಹ ಎಂದಿಗೂ ಒಂದಾಗಲೂ ಸಾಧ್ಯವೇ ಇಲ್ಲ. ಆದರೆ ಇಲ್ಲಿ ದೇವನೇ ಆರೂಪದಲ್ಲಿ ಬಂದಿದ್ದಾನೆಂದರೆ ಅದರ ಅರ್ಥ ನರನಲ್ಲಿರುವ ಸಿಂಹರೂಪದ ದರ್ಶನದ ಪ್ರತೀಕ. ಹಿರಣ್ಯಕಶಿಪು ನರನಾಗಿದ್ದರೂ ಸಿಂಹದ ಕ್ರೂರತೆ ಆತನಲ್ಲಿತ್ತು. ಚಾಣಾಕ್ಷ$ಮತಿಯಿಂದ ವರವನ್ನು ಪಡೆದಿದ್ದರೂ, ಆ ವರವೂ ಸುಳ್ಳಾಗದೇ ಆತನಿಗೆ ಮರಣ ಸಂಭವಿಸಿತು. ಅಂದರೆ ಮನುಷ್ಯನಲ್ಲಿರುವ ಸಿಂಹದ ಕ್ರೂರತೆ ಹೆಚ್ಚುತ್ತಾ ಹೋದಂತೆ ಆತ ಎಷ್ಟೇ ಬಲವಂತನಾಗಿದ್ದರೂ ಅಧಃಪತನದ ದಾರಿಯಲ್ಲಿ ಸಾಗಬೇಕಾಗುತ್ತದೆ. ನರಸಿಂಹ ರೂಪವು ಜೀವನದಲ್ಲಿ ಮನುಷ್ಯ ನರನಾಗಿಯೇ ಇರಬೇಕೇ ಹೊರತು ಸಿಂಹವಾಗಬಾರದೆಂಬುದನ್ನು ಸೂಚಿಸುತ್ತದೆ.

ಹಿರಣ್ಯಕಶಿಪು ಬ್ರಹ್ಮನಿಂದ ವರಪಡೆಯುವಾಗ ಈತನಿಗೆ ಸಾವೇ ಇಲ್ಲ ಎಂದುಕೊಳ್ಳುತ್ತೇವೆ. ಆದರೆ, ನರಸಿಂಹರೂಪ ತಾಳಿ ಬಂದ ದೇವರು ಅಧರ್ಮಕ್ಕೆ ಸಾವಿದೆ ಎಂಬುದನ್ನು ನಿರೂಪಿಸುತ್ತಾನೆ. ಎಂಥಾ ವರವನ್ನು ಪಡೆದರೂ ಅದು ಅಧರ್ಮದ ಮುಂದೆ ನಶ್ವರ. ಅಂತೆಯೇ ಎಂಥಾ ಜ್ಞಾನವಂತನಾದರೂ ಆತ ಅಧರ್ಮದ ಹಾದಿತುಳಿದರೆ, ನರತ್ವವನ್ನು ಬಿಟ್ಟು ಸಿಂಹನಾದರೆ ನರಸಿಂಹ ದೇವರು 

ಶಿಕ್ಷಿಸದೇ ಇರಲಾರ.

ದೇವನ ಅವತಾರವೆಂಬುದು ಕೇವಲ ಭಜಿಸಲೋ ಪೂಜಿಸಲೋ ಸೀಮಿತವಾಗಿಲ್ಲ. ಅದಕ್ಕೆ ವಿಶಾಲ ಅರ್ಥ ಇದ್ದೇ ಇದೆ. ಅದನ್ನು ಅರಿಯುವ ಮನಸ್ಸು ಬೇಕು, ಪಾಲಿಸುವ ಗುಣ ಸಂಸ್ಕಾರ ಬೇಕು. ನಮ್ಮ ಸಿಟ್ಟು ಅಥವಾ ಉಗ್ರತೆಯೂ ಹೆಚ್ಚಬಾರದೆಂಬುದಕ್ಕೆ ಸೂಚಕವೋ ಎಂಬಂತೆ ನರಸಿಂಹ ದೇವರ ಇದಿರಿನಲ್ಲಿ ಭಕ್ತಿಯ ಸೌಮ್ಯತೆಯ ಸಾಕಾರಮೂರ್ತಿ ಆಂಜನೇಯನಿರುತ್ತಾನೆ. ನರನು ಉತ್ತಮನಾದಾಗ ನಾರಾಯಣನನ್ನು ಸೇರುವುದು ಸುಲಭವೆಂಬುದು ಪ್ರಹ್ಲಾದನಿಂದ ನಾವು ಕಲಿತ ಪಾಠ.

ಪಾಠ: ದೇವರೂ ಎಲ್ಲೆಲ್ಲಿಯೂ ಇದ್ದಾನೆ ಎಂಬ ನಂಬಿಕೆಯೇ ನಮ್ಮನ್ನು ಸುಸಂಸ್ಕೃತ ದಾರಿಯಲ್ಲಿ ನಡೆಸಿದರೆ  ನರಸಿಂಹ ಅವತಾರದ ಜ್ಞಾನ ನಮ್ಮ ಜೀವನವನ್ನು ಆನಂದಮಯವಾಗಿಸೀತು.

 ವಿಷ್ಣು ಭಟ್ಟ ಹೊಸ್ಮನೆ.

Tags: 
Narasimha Avatar
Lord Vishnu
purana
  • NEXT ARTICLE
  • ಮುಖಪುಟ DOWNLOADED

  • ಸುದ್ದಿಗಳು

    • ಸುದ್ದಿಗಳು

    • ರಾಜ್ಯ DOWNLOADED

    • ಓಟಿನ ಬೇಟೆ DOWNLOADED

    • ರಾಷ್ಟ್ರೀಯ DOWNLOADED

    • ಜಗತ್ತು DOWNLOADED

    • ಕ್ರೀಡೆ DOWNLOADED

    • ವಾಣಿಜ್ಯ DOWNLOADED

    • ಹೊರನಾಡು ಕನ್ನಡಿಗ DOWNLOADED

  • ನಿಮ್ಮ ಜಿಲ್ಲೆ

    • ನಿಮ್ಮ ಜಿಲ್ಲೆ

    • ಬೆಂಗಳೂರು ನಗರ DOWNLOADED

    • ಬೆಂಗಳೂರು ಗ್ರಾಮಾಂತರ DOWNLOADED

    • ಬೆಳಗಾವಿ DOWNLOADED

    • ಬಳ್ಳಾರಿ DOWNLOADED

    • ಬೀದರ DOWNLOADED

    • ಬಾಗಲಕೋಟೆ DOWNLOADED

    • ವಿಜಯಪುರ DOWNLOADED

    • ಚಾಮರಾಜನಗರ DOWNLOADED

    • ಚಿಕ್ಕಮಗಳೂರು DOWNLOADED

    • ಚಿಕ್ಕಬಳ್ಳಾಪುರ DOWNLOADED

    • ಚಿತ್ರದುರ್ಗ DOWNLOADED

    • ದಕ್ಷಿಣ ಕನ್ನಡ DOWNLOADED

    • ದಾವಣಗೆರೆ DOWNLOADED

    • ಧಾರವಾಡ DOWNLOADED

    • ಗದಗ DOWNLOADED

    • ಕಲುಬುರಗಿ DOWNLOADED

    • ಹಾಸನ DOWNLOADED

    • ಹಾವೇರಿ DOWNLOADED

    • ಕೊಡಗು DOWNLOADED

    • ಕೊಪ್ಪಳ DOWNLOADED

    • ಕೋಲಾರ DOWNLOADED

    • ಮಂಡ್ಯ DOWNLOADED

    • ಮೈಸೂರು DOWNLOADED

    • ರಾಮನಗರ DOWNLOADED

    • ರಾಯಚೂರು DOWNLOADED

    • ಶಿವಮೊಗ್ಗ DOWNLOADED

    • ತುಮಕೂರು DOWNLOADED

    • ಉಡುಪಿ DOWNLOADED

    • ಉತ್ತರ ಕನ್ನಡ DOWNLOADED

    • ಯಾದಗಿರಿ DOWNLOADED

  • ಸುದಿನ

    • ಸುದಿನ

    • ಸುದಿನ ಆಯ್ಕೆ DOWNLOADED

    • ಪದಾರ್ಥ ಚಿಂತಾಮಣಿ DOWNLOADED

    • ಫ್ಯೂಷನ್ - ಪ್ರವಾಸ - ಮನರಂಜನೆ DOWNLOADED

    • ಯೋಗಕ್ಷೇಮ DOWNLOADED

    • ನಿಮ್ಮ ಊರು-ನಿಮ್ಮ ಧ್ವನಿ DOWNLOADED

    • ಎಜುಗೈಡ್ DOWNLOADED

  • ಕರಾವಳಿ

    • ಕರಾವಳಿ

    • ಮಂಗಳೂರು DOWNLOADED

    • ಪುತ್ತೂರು-ಬೆಳ್ತಂಗಡಿ DOWNLOADED

    • ಉಡುಪಿ DOWNLOADED

    • ಕುಂದಾಪುರ DOWNLOADED

    • ಕಾಸರಗೋಡು-ಮಡಿಕೇರಿ DOWNLOADED

  • ಸಿನೆಮಾ

    • ಸಿನೆಮಾ

    • ಬಾಲ್ಕನಿ-ಸ್ಯಾಂಡಲ್‌ವುಡ್‌ ಸುದ್ದಿ DOWNLOADED

    • ಬಾಲಿವುಡ್‌ ವಾರ್ತೆಗಳು DOWNLOADED

    • ಸಿನೆಪ್ಲೆಕ್ಸ್ -ಚಿತ್ರ ವಿಮರ್ಶೆ DOWNLOADED

    • ಸಂದರ್ಶನಗಳು DOWNLOADED

    • ಚಿತ್ರತಾರೆಗಳು DOWNLOADED

    • ಸಿನಿಮಾ ಗ್ಯಾಲರಿ DOWNLOADED

  • ವೈವಿಧ್ಯ

    • ವೈವಿಧ್ಯ

    • ನಗೆ ಹನಿ DOWNLOADED

    • ಕಿಚನ್ ರೂಂ DOWNLOADED

    • ಆರೋಗ್ಯ DOWNLOADED

    • ಫ್ಯಾಶನ್ DOWNLOADED

    • ಪ್ರವಾಸ DOWNLOADED

  • ಅಂಕಣಗಳು

    • ಅಂಕಣಗಳು

    • ವೆಬ್ ಫೋಕಸ್ DOWNLOADED

    • ನೆಲದ ನಾಡಿ DOWNLOADED

    • ಕಾಸು ಕುಡಿಕೆ DOWNLOADED

    • ಚಕಿತ ಚಿತ್ತ DOWNLOADED

    • ಅಭಿಮತ DOWNLOADED

    • ವಿಐಪಿ ಕಾಲಂ DOWNLOADED

    • ದಾರಿ ದೀಪ DOWNLOADED

    • ಭಾವುಕ ಪ್ರಬುದ್ಧತೆ DOWNLOADED

    • ವಿಶೇಷ DOWNLOADED

    • ರಾಜಾಂಗಣ DOWNLOADED

    • ಮಾಡರ್ನ್ ಆಧ್ಯಾತ್ಮ DOWNLOADED

    • ರಾಜನೀತಿ DOWNLOADED

    • ನೇರಾ ನೇರ DOWNLOADED

    • ನಗರಮುಖಿ DOWNLOADED

  • ಪುರವಣಿಗಳು

    • ಪುರವಣಿಗಳು

    • ಐಸಿರಿ DOWNLOADED

    • ಜೋಶ್ DOWNLOADED

    • ಅವಳು DOWNLOADED

    • ಚಿನ್ನಾರಿ DOWNLOADED

    • ಸುಚಿತ್ರಾ DOWNLOADED

    • ಐ ಲವ್ ಬೆಂಗಳೂರು DOWNLOADED

    • ಬಹುಮುಖಿ DOWNLOADED

    • ಸಾಪ್ತಾಹಿಕ ಸಂಪದ DOWNLOADED

    • ಮಹಿಳಾ ಸಂಪದ DOWNLOADED

    • ಯುವ ಸಂಪದ DOWNLOADED

    • ಆರೋಗ್ಯವಾಣಿ DOWNLOADED

    • ಕಲಾವಿಹಾರ DOWNLOADED

    • ಶಿಕ್ಷಣ ದರ್ಪಣ DOWNLOADED

  • ಜ್ಯೋತಿಷ್ಯ

    • ಜ್ಯೋತಿಷ್ಯ

    • ಇಂದಿನ ಪಂಚಾಂಗ DOWNLOADED

    • ದಿನ ಭವಿಷ್ಯ DOWNLOADED

    • ವಾರ ಭವಿಷ್ಯ DOWNLOADED

    • ವರ್ಷ ಭವಿಷ್ಯ DOWNLOADED

    • ವಾಸ್ತು DOWNLOADED

  • ಗ್ಯಾಲರಿ

    • ಗ್ಯಾಲರಿ

    • ರಾಜ್ಯ DOWNLOADED

    • ರಾಷ್ಟ್ರೀಯ DOWNLOADED

    • ವಿದೇಶ DOWNLOADED

    • ಪ್ರಕೃತಿ DOWNLOADED

    • ವೈವಿಧ್ಯ DOWNLOADED

    • ಸಿನಿಮಾ ಗ್ಯಾಲರಿ DOWNLOADED

    • ಕ್ರೀಡೆ DOWNLOADED

    • ಸುದಿನ DOWNLOADED

  • ವಿಡಿಯೊ DOWNLOADED

  • ePaper

  • Udayavani English Edition