• ಮುಖಪುಟ
  • ಸುದ್ದಿಗಳು
  • ರಾಜ್ಯ
  • ಓಟಿನ ಬೇಟೆ
  • ರಾಷ್ಟ್ರೀಯ
  • ಜಗತ್ತು
  • ಕ್ರೀಡೆ
  • ವಾಣಿಜ್ಯ
  • ಹೊರನಾಡು ಕನ್ನಡಿಗ
  • ನಿಮ್ಮ ಜಿಲ್ಲೆ
  • ಬೆಂಗಳೂರು ನಗರ
  • ಬೆಂಗಳೂರು ಗ್ರಾಮಾಂತರ
  • ಬೆಳಗಾವಿ
  • ಬಳ್ಳಾರಿ
  • ಬೀದರ
  • ಬಾಗಲಕೋಟೆ
  • ವಿಜಯಪುರ
  • ಚಾಮರಾಜನಗರ
  • ಚಿಕ್ಕಮಗಳೂರು
  • ಚಿಕ್ಕಬಳ್ಳಾಪುರ
  • ಚಿತ್ರದುರ್ಗ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ಗದಗ
  • ಕಲುಬುರಗಿ
  • ಹಾಸನ
  • ಹಾವೇರಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಮಂಡ್ಯ
  • ಮೈಸೂರು
  • ರಾಮನಗರ
  • ರಾಯಚೂರು
  • ಶಿವಮೊಗ್ಗ
  • ತುಮಕೂರು
  • ಉಡುಪಿ
  • ಉತ್ತರ ಕನ್ನಡ
  • ಯಾದಗಿರಿ
  • ಸುದಿನ
  • ಸುದಿನ ಆಯ್ಕೆ
  • ಪದಾರ್ಥ ಚಿಂತಾಮಣಿ
  • ಫ್ಯೂಷನ್ - ಪ್ರವಾಸ - ಮನರಂಜನೆ
  • ಯೋಗಕ್ಷೇಮ
  • ನಿಮ್ಮ ಊರು-ನಿಮ್ಮ ಧ್ವನಿ
  • ಎಜುಗೈಡ್
  • ಕರಾವಳಿ
  • ಮಂಗಳೂರು
  • ಪುತ್ತೂರು-ಬೆಳ್ತಂಗಡಿ
  • ಉಡುಪಿ
  • ಕುಂದಾಪುರ
  • ಕಾಸರಗೋಡು-ಮಡಿಕೇರಿ
  • ಸಿನೆಮಾ
  • ಬಾಲ್ಕನಿ-ಸ್ಯಾಂಡಲ್‌ವುಡ್‌ ಸುದ್ದಿ
  • ಬಾಲಿವುಡ್‌ ವಾರ್ತೆಗಳು
  • ಸಿನೆಪ್ಲೆಕ್ಸ್ -ಚಿತ್ರ ವಿಮರ್ಶೆ
  • ಸಂದರ್ಶನಗಳು
  • ಚಿತ್ರತಾರೆಗಳು
  • ಸಿನಿಮಾ ಗ್ಯಾಲರಿ
  • ವೈವಿಧ್ಯ
  • ನಗೆ ಹನಿ
  • ಕಿಚನ್ ರೂಂ
  • ಆರೋಗ್ಯ
  • ಫ್ಯಾಶನ್
  • ಪ್ರವಾಸ
  • ಅಂಕಣಗಳು
  • ವೆಬ್ ಫೋಕಸ್
  • ನೆಲದ ನಾಡಿ
  • ಕಾಸು ಕುಡಿಕೆ
  • ಚಕಿತ ಚಿತ್ತ
  • ಅಭಿಮತ
  • ವಿಐಪಿ ಕಾಲಂ
  • ದಾರಿ ದೀಪ
  • ಭಾವುಕ ಪ್ರಬುದ್ಧತೆ
  • ವಿಶೇಷ
  • ರಾಜಾಂಗಣ
  • ಮಾಡರ್ನ್ ಆಧ್ಯಾತ್ಮ
  • ರಾಜನೀತಿ
  • ನೇರಾ ನೇರ
  • ನಗರಮುಖಿ
  • ಪುರವಣಿಗಳು
  • ಐಸಿರಿ
  • ಜೋಶ್
  • ಅವಳು
  • ಚಿನ್ನಾರಿ
  • ಸುಚಿತ್ರಾ
  • ಐ ಲವ್ ಬೆಂಗಳೂರು
  • ಬಹುಮುಖಿ
  • ಸಾಪ್ತಾಹಿಕ ಸಂಪದ
  • ಮಹಿಳಾ ಸಂಪದ
  • ಯುವ ಸಂಪದ
  • ಆರೋಗ್ಯವಾಣಿ
  • ಕಲಾವಿಹಾರ
  • ಶಿಕ್ಷಣ ದರ್ಪಣ
  • ಜ್ಯೋತಿಷ್ಯ
  • ಇಂದಿನ ಪಂಚಾಂಗ
  • ದಿನ ಭವಿಷ್ಯ
  • ವಾರ ಭವಿಷ್ಯ
  • ವರ್ಷ ಭವಿಷ್ಯ
  • ವಾಸ್ತು
  • ಗ್ಯಾಲರಿ
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಪ್ರಕೃತಿ
  • ವೈವಿಧ್ಯ
  • ಸಿನಿಮಾ ಗ್ಯಾಲರಿ
  • ಕ್ರೀಡೆ
  • ಸುದಿನ
  • ವಿಡಿಯೊ
1'

ನರೇಗಾದಡಿ ಕೆರೆ ಅಭಿವೃದ್ಧಿ

Team Udayavani, Sep 09, 2018, 5:00 PM IST

ಮುದಗಲ್ಲ: ಸಮೀಪದ ಕನ್ನಾಳ ಗ್ರಾಮ ಪಂಚಾಯ್ತಿಯಿಂದ ಮಹಾತ್ಮ ಗಾಂಧಿರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ

(ನರೇಗಾ) ಯೋಜನೆ ಪರಿಣಾಮಕಾರಿ ಅನುಷ್ಠಾನ ಮಾಡಿದ್ದರಿಂದ ಕಾರ್ಮಿಕರ ಗುಳೆ ತಡೆಯುವಲ್ಲಿ ನೆರವಾಗಿದೆ.

ಕನ್ನಾಳ ಗ್ರಾಪಂದಿಂದ ನರೇಗಾದಡಿ ಗ್ರಾಪಂ ವ್ಯಾಪ್ತಿಯ ವ್ಯಾಸನಂದಿಹಾಳ ಕೆರೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಇದರಲ್ಲಿ ತಿಮ್ಮಾಪುರ ಗ್ರಾಮದ 100 ಜನ ಪುರುಷರು, 120 ಜನ ಮಹಿಳೆಯರು ಸೇರಿ ಒಟ್ಟು 220

ಜನ ಕೂಲಿ ಕೆಲಸ ಮಾಡುತ್ತಿದ್ದಾರೆ. ಒಟ್ಟು 7,14,380 ರೂ. ಕೂಲಿ ಪಾವತಿಸಲಾಗಿದೆ. 

9ಎಕರೆ ವಿಸ್ತೀರ್ಣದ ಕೆರೆಯಲ್ಲಿ ನೀರು ಸಂಗ್ರಹವಾದರೆ, ಅಂತರ್ಜಲಮಟ್ಟ ಹೆಚ್ಚಿ ರೈತರ ಕೊಳವೆಬಾವಿಗಳ

ಜಲ ಮರುಪೂರಣವಾಗುವುದು. ಕೆರೆ ನೀರಿನಿಂದಾಗಿ ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಉಪಯೋಗ

ವಾಗಲಿದೆ. 

ಜಾಲಿ ಮುಳ್ಳಿನಿಂದ ಕೆರೆಯ ದಂಡೆಗಳು ಮುಚ್ಚಿದ್ದವು. ಕೆರೆಯ ದಡಕ್ಕೆ ಇಲಿಗಳು, ಹೆಗ್ಗಣಗಳು, ರಂಧ್ರ ಹಾಕಿದ್ದರಿಂದ ಕೆರೆಯಲ್ಲಿ ಸಂಗ್ರಹವಾದ ನೀರು ಸೋರಿ ಹೋಗುತ್ತಿತ್ತು. ಆದರೆ ಈಗ ಕೆರೆ ಅಭಿವೃದ್ಧಿ ಕಾಮಗಾರಿ ಕೈಗೊಂಡಿದ್ದರಿಂದ ಕೆರೆ ಚಿತ್ರಣ ಬದಲಾಗಿದೆ. 

10 ಅಡಿ ಉದ್ದ, 5 ಅಡಿ ಅಗಲ, ಒಂದೂವರೆ  ಅಡಿ ಆಳದಂತೆ ಒಂದು ಜೋಡಿಗೆ ಕೆಲಸ ಮಾಡಲು ತಿಳಿಸಲಾಗಿದೆ. 14 ದಿನ 220 ಜನ ಕೆಲಸಕ್ಕೆ ಹಾಜರಾಗಿದ್ದಾರೆ. ಕೂಲಿ ಕಾರ್ಮಿಕರಿಗೆ ಬ್ಯಾಂಕ್‌ಖಾತೆ ಮೂಲಕ ಆಧಾರ ಬೇಸಡ್‌ ಕೂಲಿ ಪಾವತಿಸಲಾಗುತ್ತಿದೆ ಎಂದು ಪಿಡಿಒ ಮಂಜುನಾಥ ಜಾವೂರ ತಿಳಿಸಿದ್ದಾರೆ. 

ಕೆರೆ ಹೂಳು ತಗೆಯುವ ಕೆಲಸ ಕೊಟ್ಟಿದ್ದರಿಂದ ಬೇರೆ ಕಡೆ ಕೆಲಸ ಹುಡುಕಿಕೊಂಡು ಗುಳೆ ಹೋಗುವುದು ತಪ್ಪಿದೆ. ಮಕ್ಕಳ ಪಾಲನೆ-ಪೋಷಣೆಗೆ ಅನೂಕೂಲವಾಗಿದೆ.

 ಗೌರಮ್ಮ ಬುದ್ದಿನ್ನಿ,

ಕೂಲಿ ಕಾರ್ಮಿಕರು ಕೂಲಿ ಪಾವತಿಯಲ್ಲಿ ತಾಂತ್ರಿಕ ತೊಂದರೆ ಬಿಟ್ಟರೆ ನಿಗದಿತ ಸಮಯದಲ್ಲಿ ಕಾರ್ಮಿಕರಿಗೆ ಕೂಲಿ

ಪಾವತಿಯಾಗುತ್ತಿದೆ. 

 ದುರುಗಪ್ಪ ಬಿಂಗಿ ಗ್ರಾಕೂಸ ಸಂಘಟನೆ ಮುಖ್ಯಸ್ಥ.

ನೆಲ-ಜಲ ಸಂರಕ್ಷ ಗೆ ಕೆರೆ ಕಾಮಗಾರಿ ನಡೆಯುತ್ತಿದೆ. ಗ್ರಾಮಕ್ಕೆ ಒಂದು ಆಸ್ತಿಯೂ ನಿರ್ಮಾಣವಾಯಿತು.

 ಪ್ರಕಾಶ ಒಡ್ಡರ ತಾಪಂ ಇಒ, ಲಿಂಗಸುಗೂರು

Tags: 
Labours
adhar
manjunathjavura
ಕಾರ್ಮಿಕರ
  • NEXT ARTICLE
  • ಮುಖಪುಟ DOWNLOADED

  • ಸುದ್ದಿಗಳು

    • ಸುದ್ದಿಗಳು

    • ರಾಜ್ಯ DOWNLOADED

    • ಓಟಿನ ಬೇಟೆ DOWNLOADED

    • ರಾಷ್ಟ್ರೀಯ DOWNLOADED

    • ಜಗತ್ತು DOWNLOADED

    • ಕ್ರೀಡೆ DOWNLOADED

    • ವಾಣಿಜ್ಯ DOWNLOADED

    • ಹೊರನಾಡು ಕನ್ನಡಿಗ DOWNLOADED

  • ನಿಮ್ಮ ಜಿಲ್ಲೆ

    • ನಿಮ್ಮ ಜಿಲ್ಲೆ

    • ಬೆಂಗಳೂರು ನಗರ DOWNLOADED

    • ಬೆಂಗಳೂರು ಗ್ರಾಮಾಂತರ DOWNLOADED

    • ಬೆಳಗಾವಿ DOWNLOADED

    • ಬಳ್ಳಾರಿ DOWNLOADED

    • ಬೀದರ DOWNLOADED

    • ಬಾಗಲಕೋಟೆ DOWNLOADED

    • ವಿಜಯಪುರ DOWNLOADED

    • ಚಾಮರಾಜನಗರ DOWNLOADED

    • ಚಿಕ್ಕಮಗಳೂರು DOWNLOADED

    • ಚಿಕ್ಕಬಳ್ಳಾಪುರ DOWNLOADED

    • ಚಿತ್ರದುರ್ಗ DOWNLOADED

    • ದಕ್ಷಿಣ ಕನ್ನಡ DOWNLOADED

    • ದಾವಣಗೆರೆ DOWNLOADED

    • ಧಾರವಾಡ DOWNLOADED

    • ಗದಗ DOWNLOADED

    • ಕಲುಬುರಗಿ DOWNLOADED

    • ಹಾಸನ DOWNLOADED

    • ಹಾವೇರಿ DOWNLOADED

    • ಕೊಡಗು DOWNLOADED

    • ಕೊಪ್ಪಳ DOWNLOADED

    • ಕೋಲಾರ DOWNLOADED

    • ಮಂಡ್ಯ DOWNLOADED

    • ಮೈಸೂರು DOWNLOADED

    • ರಾಮನಗರ DOWNLOADED

    • ರಾಯಚೂರು DOWNLOADED

    • ಶಿವಮೊಗ್ಗ DOWNLOADED

    • ತುಮಕೂರು DOWNLOADED

    • ಉಡುಪಿ DOWNLOADED

    • ಉತ್ತರ ಕನ್ನಡ DOWNLOADED

    • ಯಾದಗಿರಿ DOWNLOADED

  • ಸುದಿನ

    • ಸುದಿನ

    • ಸುದಿನ ಆಯ್ಕೆ DOWNLOADED

    • ಪದಾರ್ಥ ಚಿಂತಾಮಣಿ DOWNLOADED

    • ಫ್ಯೂಷನ್ - ಪ್ರವಾಸ - ಮನರಂಜನೆ DOWNLOADED

    • ಯೋಗಕ್ಷೇಮ DOWNLOADED

    • ನಿಮ್ಮ ಊರು-ನಿಮ್ಮ ಧ್ವನಿ DOWNLOADED

    • ಎಜುಗೈಡ್ DOWNLOADED

  • ಕರಾವಳಿ

    • ಕರಾವಳಿ

    • ಮಂಗಳೂರು DOWNLOADED

    • ಪುತ್ತೂರು-ಬೆಳ್ತಂಗಡಿ DOWNLOADED

    • ಉಡುಪಿ DOWNLOADED

    • ಕುಂದಾಪುರ DOWNLOADED

    • ಕಾಸರಗೋಡು-ಮಡಿಕೇರಿ DOWNLOADED

  • ಸಿನೆಮಾ

    • ಸಿನೆಮಾ

    • ಬಾಲ್ಕನಿ-ಸ್ಯಾಂಡಲ್‌ವುಡ್‌ ಸುದ್ದಿ DOWNLOADED

    • ಬಾಲಿವುಡ್‌ ವಾರ್ತೆಗಳು DOWNLOADED

    • ಸಿನೆಪ್ಲೆಕ್ಸ್ -ಚಿತ್ರ ವಿಮರ್ಶೆ DOWNLOADED

    • ಸಂದರ್ಶನಗಳು DOWNLOADED

    • ಚಿತ್ರತಾರೆಗಳು DOWNLOADED

    • ಸಿನಿಮಾ ಗ್ಯಾಲರಿ DOWNLOADED

  • ವೈವಿಧ್ಯ

    • ವೈವಿಧ್ಯ

    • ನಗೆ ಹನಿ DOWNLOADED

    • ಕಿಚನ್ ರೂಂ DOWNLOADED

    • ಆರೋಗ್ಯ DOWNLOADED

    • ಫ್ಯಾಶನ್ DOWNLOADED

    • ಪ್ರವಾಸ DOWNLOADED

  • ಅಂಕಣಗಳು

    • ಅಂಕಣಗಳು

    • ವೆಬ್ ಫೋಕಸ್ DOWNLOADED

    • ನೆಲದ ನಾಡಿ DOWNLOADED

    • ಕಾಸು ಕುಡಿಕೆ DOWNLOADED

    • ಚಕಿತ ಚಿತ್ತ DOWNLOADED

    • ಅಭಿಮತ DOWNLOADED

    • ವಿಐಪಿ ಕಾಲಂ DOWNLOADED

    • ದಾರಿ ದೀಪ DOWNLOADED

    • ಭಾವುಕ ಪ್ರಬುದ್ಧತೆ DOWNLOADED

    • ವಿಶೇಷ DOWNLOADED

    • ರಾಜಾಂಗಣ DOWNLOADED

    • ಮಾಡರ್ನ್ ಆಧ್ಯಾತ್ಮ DOWNLOADED

    • ರಾಜನೀತಿ DOWNLOADED

    • ನೇರಾ ನೇರ DOWNLOADED

    • ನಗರಮುಖಿ DOWNLOADED

  • ಪುರವಣಿಗಳು

    • ಪುರವಣಿಗಳು

    • ಐಸಿರಿ DOWNLOADED

    • ಜೋಶ್ DOWNLOADED

    • ಅವಳು DOWNLOADED

    • ಚಿನ್ನಾರಿ DOWNLOADED

    • ಸುಚಿತ್ರಾ DOWNLOADED

    • ಐ ಲವ್ ಬೆಂಗಳೂರು DOWNLOADED

    • ಬಹುಮುಖಿ DOWNLOADED

    • ಸಾಪ್ತಾಹಿಕ ಸಂಪದ DOWNLOADED

    • ಮಹಿಳಾ ಸಂಪದ DOWNLOADED

    • ಯುವ ಸಂಪದ DOWNLOADED

    • ಆರೋಗ್ಯವಾಣಿ DOWNLOADED

    • ಕಲಾವಿಹಾರ DOWNLOADED

    • ಶಿಕ್ಷಣ ದರ್ಪಣ DOWNLOADED

  • ಜ್ಯೋತಿಷ್ಯ

    • ಜ್ಯೋತಿಷ್ಯ

    • ಇಂದಿನ ಪಂಚಾಂಗ DOWNLOADED

    • ದಿನ ಭವಿಷ್ಯ DOWNLOADED

    • ವಾರ ಭವಿಷ್ಯ DOWNLOADED

    • ವರ್ಷ ಭವಿಷ್ಯ DOWNLOADED

    • ವಾಸ್ತು DOWNLOADED

  • ಗ್ಯಾಲರಿ

    • ಗ್ಯಾಲರಿ

    • ರಾಜ್ಯ DOWNLOADED

    • ರಾಷ್ಟ್ರೀಯ DOWNLOADED

    • ವಿದೇಶ DOWNLOADED

    • ಪ್ರಕೃತಿ DOWNLOADED

    • ವೈವಿಧ್ಯ DOWNLOADED

    • ಸಿನಿಮಾ ಗ್ಯಾಲರಿ DOWNLOADED

    • ಕ್ರೀಡೆ DOWNLOADED

    • ಸುದಿನ DOWNLOADED

  • ವಿಡಿಯೊ DOWNLOADED

  • ePaper

  • Udayavani English Edition